Haveri SP Yashoda Vantagodi- ಯುವ ಸ್ಫೂರ್ತಿ ಹಾವೇರಿ ಎಸ್ಪಿ ಯಶೋದಾ ವಂಟಗೋಡಿ

ಹಾವೇರಿ ಎಸ್ಪಿ ಯಶೋದಾ ವಂಟಗೋಡಿ (Haveri SP Yashoda Vantagodi) ಅವರ ಕಾರ್ಯ ವೈಖರಿಗೆ ಜಿಲ್ಲೆಯ ಜನರ ಮನ ಸೆಳೆದಿದೆ. ಯುವಸ್ಫೂರ್ತಿಯಾಗಿರುವ ಅವರ ಹಿನ್ನಲೆ ಕೂಡ ಅಷ್ಟೇ ಮಾದರಿಯಾಗಿದೆ… ಹಾವೇರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ನೇಮಕವಾದ ಕ್ಷಣದಿಂದಲೇ ಯಶೋದಾ ವಂಟಗೋಡಿ (Yashoda Vantagodi) ಅವರು ಜಿಲ್ಲೆಯ ಜನಮನ ಸೆಳೆದಿದ್ದಾರೆ. ಕೇವಲ ಐದಾರು ತಿಂಗಳ ಸೇವೆಯಲ್ಲೇ ತಮ್ಮ ದಕ್ಷತೆ, ಧೈರ್ಯ ಮತ್ತು ಸ್ಪಷ್ಟ ನಿರ್ಧಾರಗಳ ಮೂಲಕ ‘ಇವರು ವಿಭಿನ್ನ’ ಎಂಬ ಭಾವನೆ ಮೂಡಿಸಿದ್ದಾರೆ. ಎರಡು ವರ್ಷಗಳ ಕಾಲ … Read more

Natural Rat Control Methods – ರೈತರೇ ಇಲಿ ಕಾಟಕ್ಕೆ ಇಲ್ಲಿದೆ ಸುಲಭ ಪರಿಹಾರ

ಇಲಿ ಪಾಷಾಣದ ಬದಲು ಕಡಿಮೆ ಖರ್ಚಿನ ಈ ಕೆಲವು ತಂತ್ರಗಳನ್ನು (Natural Rat Control Methods) ಅರಿತುಕೊಂಡರೆ ಅನಗತ್ಯ ಆರ್ಥಿಕ ಹೊರೆ ತಗ್ಗಿಸಿ, ಸಾಕು ಪ್ರಾಣಿಗಳ ಸಾವನ್ನೂ ತಪ್ಪಿಸಬಹುದು. ಅಂತಹ ಒಂದಷ್ಟು ವಿಧಾನಗಳು ಇಲ್ಲಿವೆ… ರೈತರಿಗೆ ಇಲಿ ಕಾಟ ಸಾಮಾನ್ಯ. ಬಿತ್ತನೆಯಿಂದ ಹಿಡಿದು ಕೊಯ್ಲು ಮಾಡಿ ಮಾರುಕಟ್ಟೆಗೆ ಕೊಂಡೊಯ್ಯುವ ತನಕ ಒಂದಿಲ್ಲೊಂದು ರೀತಿಯಲ್ಲಿ ಮೂಷಿಕ ಪೀಡೆಗೆ ರೈತರು ಕಂಗಾಲಾಗುವುದುಂಟು. ಒಮ್ಮೊಮ್ಮೆ ಇವು ಮಾಡುವ ಹಾನಿ ಭಾರೀ ದುಬಾರಿ. ವಿಶೇಷವಾಗಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಕೈಗೆ ಬಂದ ಫಸಲನ್ನು ಕೊಯ್ಲು … Read more

Rural Postal Life Insurance RPLI – ಗ್ರಾಮೀಣ ಜನರಿಗಾಗಿ ಇರುವ ಬಂಪರ್ ಪೋಸ್ಟಾಫೀಸ್ ಸ್ಕೀಮ್ | ₹1500 ಹೂಡಿಕೆ ಮಾಡಿ ₹35 ಲಕ್ಷ ಪಡೆಯಿರಿ…

ಕಡಿಮೆ ಹೂಡಿಕೆ ಮಾಡಿ ಹೆಚ್ಚು ಗಳಿಕೆ ಕೊಡುವ ಪೋಸ್ಟಾಫೀಸಿನ ಈ ಯೋಜನೆಯ (Rural Postal Life Insurance RPLI) ಅಡಿಯಲ್ಲಿ ತಿಂಗಳಿಗೆ 1500 ರೂಪಾಯಿ ಹೂಡಿಕೆ ಮಾಡಿ ಭರ್ತಿ 35 ಲಕ್ಷ ರೂಪಾಯಿ ಗಳಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಹೂಡಿಕೆ (Investment) ಎಂಬುವುದು ವ್ಯಕ್ತಿಯ ಜೀವನಕ್ಕೆ ಅತಿ ಮುಖ್ಯವಾಗಿರುತ್ತದೆ. ಸಣ್ಣ ವಯಸ್ಸಿನಿಂದಲೇ ಹೂಡಿಕೆ ಮಾಡುವುದರಿಂದ ನಿವೃತ್ತಿ ಅವಧಿಯಲ್ಲಿ ಆರ್ಥಿಕವಾಗಿ ಸದೃಢರಾಗಿರಬಹುದು. ಪೋಸ್ಟ್ ಆಫೀಸ್’ನ ಈ ಯೋಜನೆಯ ಅಡಿಯಲ್ಲಿ ತಿಂಗಳಿಗೆ ಕೇವಲ 1500 ರೂಪಾಯಿ ಹೂಡಿಕೆ ಮಾಡುವುದರಿಂದ … Read more

B.Ed Vishesha Protsahadhana Yojana- ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ | ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ₹25,000 ಆರ್ಥಿಕ ನೆರವು

2025-26ನೇ ಸಾಲಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ (B.Ed Vishesha Protsahadhana Yojana) ವಿದ್ಯಾರ್ಥಿಗಳಿಗೆ 25,000 ರೂ. ಹಣಕಾಸು ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಪೂರ್ತಿ ಮಾಹಿತಿ ಇಲ್ಲಿದೆ… ಶಿಕ್ಷಕರ ವೃತ್ತಿಯಲ್ಲಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯೊಂದಿಗೆ ಬಿ.ಎಡ್ ಕೋರ್ಸ್ ಓದುತ್ತಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ 25,000 ರೂ. ಹಣಕಾಸು ನೆರವು ನೀಡಲಾಗುತ್ತಿದೆ. … Read more

Gandhi Grama Puraskara Haveri- ಹಾವೇರಿ ಜಿಲ್ಲೆಯ ಎಂಟು ಗ್ರಾಮ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ | ಗ್ರಾಮಾಭಿವೃದ್ಧಿಗೆ ಮಾದರಿಯಾದ ಜಿಲ್ಲೆ

ಹಾವೇರಿ ಜಿಲ್ಲೆಯ ಎಲ್ಲಾ ಎಂಟು ತಾಲೂಕಿನಿಂದ ತಲಾ ಒಂದೊಂದು ಗ್ರಾಮ ಪಂಚಾಯತಿಗಳಿಗೆ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ (Gandhi Grama Puraskara Haveri) ಆಯ್ಕೆಯಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮಾಭಿವೃದ್ಧಿ ಎಂದರೆ ಕೇವಲ ರಸ್ತೆ-ನೀರಿನ ವ್ಯವಸ್ಥೆ ಮಾತ್ರವಲ್ಲ; ಜನರ ಜೀವನಮಟ್ಟ ಸುಧಾರಿಸುವುದು, ಆಡಳಿತದಲ್ಲಿ ಪಾರದರ್ಶಕತೆ, ಸಮಗ್ರ ಅಭಿವೃದ್ಧಿ ಮತ್ತು ಜನಪಾಲನೆಯ ನೈಜ ಅರ್ಥವನ್ನು ತೋರಿಸುವ ಕೆಲಸ. ಈ ಎಲ್ಲಾ ಮಾನದಂಡಗಳನ್ನು ಪೂರೈಸಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಹಾವೇರಿ ಜಿಲ್ಲೆಯ ಎಂಟು ಗ್ರಾಮ ಪಂಚಾಯಿತಿಗಳು 2023-24ನೇ ಸಾಲಿನ … Read more

Free Sewing Machine- ಹಾವೇರಿ ಜಿಲ್ಲೆ: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ (Free Sewing Machine) ಸೇರಿದಂತೆ ವಿವಿಧ ಉಪಕರಣ ವಿತರಣೆ ಮಾಡಲು ಹಾವೇರಿ ಜಿಲ್ಲಾ ಪಂಚಾಯತಿ ಗ್ರಾಮೀಣ ಕೈಗಾರಿಕೆ ವಿಭಾಗದಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಾಸಿಸುವ ಕುಶಲಕರ್ಮಿ ಮಹಿಳೆಯರಿಗೆ ಸಂತಸದ ಸುದ್ದಿ. 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ, ‘ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆ’ಯ ಮೂಲಕ ಉಚಿತ ಹೊಲಿಗೆ ಯಂತ್ರ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಜಿಲ್ಲಾಡಳಿತ ಅರ್ಜಿ … Read more

Haveri Minister Candidate List- ಹಾವೇರಿ ಜಿಲ್ಲೆಯ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ?

ಸದ್ಯದಲ್ಲಿಯೇ ರಾಜ್ಯ ಸಚಿವ ಸಂಪುಟಕ್ಕೆ ಸರ್ಜರಿ ನಡೆಯಲಿದ್ದು; ಹಾವೇರಿ ಜಿಲ್ಲೆಯ ಶಾಸಕರ ಪೈಕಿ (Haveri Minister Candidate List) ಯಾರಿಗೆ ಒಲಿಯಲಿದೆ ಮಂತ್ರಿಭಾಗ್ಯ? ಎಂಬ ಕೌತುಕದ ಪ್ರಶ್ನೆ ಉದ್ಭವವಾಗಿದೆ. ಈ ಕುರಿತ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ… ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನರ್‌ರಚನೆ ಹಾಗೂ ಅಧಿಕಾರ ಹಸ್ತಾಂತರದ ಚರ್ಚೆಗಳು ಬಿರುಸಾಗಿದೆ. ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಅನೇಕ ಶಾಸಕರು ಮಂತ್ರಿಗಿರಿಗಾಗಿ ಹಂಬಲಿಸತೊಡಗಿದ್ದಾರೆ. ಹಾವೇರಿ ಜಿಲ್ಲೆಯಲ್ಲೂ ಇದೀಗ ಹಿರಿ-ಕಿರಿಯ ಶಾಸಕರಲ್ಲಿ ಮಂತ್ರಿಗಿರಿ ಆಸೆ ಮತ್ತೆ ಚಿಗುರೊಡೆಯುತ್ತಿದೆ. ಪಕ್ಷನಿಷ್ಠೆ, ಹಿರಿತನ, ಜಾತಿ ಸಮೀಕರಣ, … Read more

Free Sprinkler Scheme- ಉಚಿತ ಸ್ಪಿಂಕ್ಲರ್ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ

ರೈತರಿಂದ ಉಚಿತ ಸ್ಪಿಂಕ್ಲರ್ ಸೌಲಭ್ಯಕ್ಕೆ (Free Sprinkler Scheme) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಸಕ್ತ 2025-26ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ, ಕೃಷಿ ಇಲಾಖೆ ವತಿಯಿಂದ ತುಂತುರು ನೀರಾವರಿ ಘಟಕಗಳನ್ನು (ಸ್ಪಿಂಕ್ಲರ್ ವ್ಯವಸ್ಥೆ) ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಲಸಂಗ್ರಹ ಹಾಗೂ ನೀರಿನ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದ್ದು; ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡದ (ST) ರೈತರು ಅರ್ಜಿ … Read more

Haveri Hingaru Bele Vime – ಹಾವೇರಿ ಜಿಲ್ಲೆಯ ರೈತರಿಂದ ಹಿಂಗಾರು ಬೆಳೆವಿಮೆ ನೋಂದಣಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ರೈತರಿಗಾಗಿ 2025-26ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ವಿಮೆ ನೋಂದಣಿ (Haveri Hingaru Bele Vime) ಪ್ರಕ್ರಿಯೆಯನ್ನು ಸರ್ಕಾರ ಅಧಿಕೃತವಾಗಿ ಆರಂಭಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಮಾಹಿತಿ ನೀಡಿದ್ದಾರೆ. ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಹೋಬಳಿ ಮಟ್ಟದ ಪ್ರಮುಖ ಬೆಳೆಗಳನ್ನು ಒಳಗೊಂಡAತೆ ಈ ಬಾರಿ ಯೋಜನೆಯನ್ನು ಹೆಚ್ಚು ವ್ಯಾಪಕವಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದನ್ನೂ ಓದಿ: Haveri Three … Read more

Haveri Three MLAs Secret Meeting- ಹಾವೇರಿ ಮೂವರು ಶಾಸಕರ ಡಿಕೆಶಿ ಭೇಟಿಯ ಹಕೀಕತ್ ಏನು? ಮಂತ್ರಿಗಿರಿಗಾಗಿ ಹಕ್ಕೊತ್ತಾಯ!

ಹಾವೇರಿ ಜಿಲ್ಲಾ ರಾಜಕೀಯದಲ್ಲಿ ಬಿರುಸಿನ ಚಲನೆ ಶುರುವಾಗಿದೆ. ಜಿಲ್ಲೆಯ ಮೂವರು ಶಾಸಕರು ದಿಢೀರ್ ಬೆಂಗಳೂರಿಗೆ ಹೋಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ರಾತ್ರೋ ರಾತ್ರಿ ಭೇಟಿಯಾಗಿರುವುದು (Haveri Three MLAs Secret Meeting) ಕುತೂಹಲ ಹೆಚ್ಚಿಸಿದೆ. ಈ ಕುರಿತ ವಿಶೇಷ ರಾಜಕೀಯ ವಿಶ್ಲೇಷಣೆ ಇಲ್ಲಿದೆ… ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತಾವಧಿಯ ಎರಡೂವರೆ ವರ್ಷದ ಗಡಿ ದಾಟಿದೆ. ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗುದ್ದಾಟ ಶುರುವಾಗಿದೆ.ಜೊತೆಗೆ ಮಂತ್ರಿಸ್ಥಾನದ ಹಂಚಿಕೆ, ವಿಸ್ತರಣೆ ಹಾಗೂ ಜಿಲ್ಲಾವಾರು ಪ್ರತಿನಿಧಿತ್ವದ ಕುರಿತು ಪಕ್ಷದ ಒಳಗೆ … Read more