Natural Rat Control Methods – ರೈತರೇ ಇಲಿ ಕಾಟಕ್ಕೆ ಇಲ್ಲಿದೆ ಸುಲಭ ಪರಿಹಾರ

ಇಲಿ ಪಾಷಾಣದ ಬದಲು ಕಡಿಮೆ ಖರ್ಚಿನ ಈ ಕೆಲವು ತಂತ್ರಗಳನ್ನು (Natural Rat Control Methods) ಅರಿತುಕೊಂಡರೆ ಅನಗತ್ಯ ಆರ್ಥಿಕ ಹೊರೆ ತಗ್ಗಿಸಿ, ಸಾಕು ಪ್ರಾಣಿಗಳ ಸಾವನ್ನೂ ತಪ್ಪಿಸಬಹುದು. ಅಂತಹ ಒಂದಷ್ಟು ವಿಧಾನಗಳು ಇಲ್ಲಿವೆ… ರೈತರಿಗೆ ಇಲಿ ಕಾಟ ಸಾಮಾನ್ಯ. ಬಿತ್ತನೆಯಿಂದ ಹಿಡಿದು ಕೊಯ್ಲು ಮಾಡಿ ಮಾರುಕಟ್ಟೆಗೆ ಕೊಂಡೊಯ್ಯುವ ತನಕ ಒಂದಿಲ್ಲೊಂದು ರೀತಿಯಲ್ಲಿ ಮೂಷಿಕ ಪೀಡೆಗೆ ರೈತರು ಕಂಗಾಲಾಗುವುದುಂಟು. ಒಮ್ಮೊಮ್ಮೆ ಇವು ಮಾಡುವ ಹಾನಿ ಭಾರೀ ದುಬಾರಿ. ವಿಶೇಷವಾಗಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಕೈಗೆ ಬಂದ ಫಸಲನ್ನು ಕೊಯ್ಲು … Read more

Free Sprinkler Scheme- ಉಚಿತ ಸ್ಪಿಂಕ್ಲರ್ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ

ರೈತರಿಂದ ಉಚಿತ ಸ್ಪಿಂಕ್ಲರ್ ಸೌಲಭ್ಯಕ್ಕೆ (Free Sprinkler Scheme) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಸಕ್ತ 2025-26ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ, ಕೃಷಿ ಇಲಾಖೆ ವತಿಯಿಂದ ತುಂತುರು ನೀರಾವರಿ ಘಟಕಗಳನ್ನು (ಸ್ಪಿಂಕ್ಲರ್ ವ್ಯವಸ್ಥೆ) ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಲಸಂಗ್ರಹ ಹಾಗೂ ನೀರಿನ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದ್ದು; ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡದ (ST) ರೈತರು ಅರ್ಜಿ … Read more

Honge Krushi- ಹಾವೇರಿ ರೈತರಿಗೆ ವರದಾನವಾಗುವ ಹೊಂಗೆ ಕೃಷಿ | ರಾಣೇಬೆನ್ನೂರು ಹನುಮನಮಟ್ಟಿ ಜೈವಿಕ ಇಂಧನ ಕೇಂದ್ರದ ಮಾಹಿತಿ

ಹೊಲದ ಬದುವಿನಲ್ಲಿ ಹೊಂಗೆ ಬೆಳೆದು (Honge Krushi) ಅಧಿಕ ಆದಾಯ ಗಳಿಸಲು ರೈತರಿಗೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹನುಮನಮಟ್ಟಿಯ ಜೈವಿಕ ಇಂಧನ ಕೇಂದ್ರ ಸುವರ್ಣಾವಕಾಶ ನೀಡಿದೆ… ಖುಷ್ಕಿ ವಾತಾವರಣದ ಪ್ರದೇಶಗಳಲ್ಲಿ ಬೇವು, ಹೊಂಗೆ (Pongamia) ಚೆನ್ನಾಗಿ ಬೆಳೆಯುತ್ತವೆ. ಇವುಗಳ ಬೀಜಕ್ಕೆ ಈಗ ಭಾರೀ ಡಿಮ್ಯಾಂಡ್ ಕುದುರುತ್ತಿದೆ. ಹೊಂಗೆ ಮತ್ತು ಬೇವಿನ ಬೀಜಗಳಿಂದ ಡಿಸೇಲ್, ಪೆಟ್ರೋಲ್‌ಗೆ ಪರ್ಯಾಯವಾಗಿ ಪರಿಸರಸ್ನೇಹಿ ಜೈವಿಕ ಇಂಧನ ತಯಾರಿಕೆ ಮಾಡಲಾಗುತ್ತಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೊಂಗೆ ಬೇಸಾಯಕ್ಕೆ ಹೆಚ್ಚಿನ ಆದ್ಯತೆ … Read more