Haveri Hingaru Bele Vime – ಹಾವೇರಿ ಜಿಲ್ಲೆಯ ರೈತರಿಂದ ಹಿಂಗಾರು ಬೆಳೆವಿಮೆ ನೋಂದಣಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ರೈತರಿಗಾಗಿ 2025-26ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ವಿಮೆ ನೋಂದಣಿ (Haveri Hingaru Bele Vime) ಪ್ರಕ್ರಿಯೆಯನ್ನು ಸರ್ಕಾರ ಅಧಿಕೃತವಾಗಿ ಆರಂಭಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಮಾಹಿತಿ ನೀಡಿದ್ದಾರೆ. ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಹೋಬಳಿ ಮಟ್ಟದ ಪ್ರಮುಖ ಬೆಳೆಗಳನ್ನು ಒಳಗೊಂಡAತೆ ಈ ಬಾರಿ ಯೋಜನೆಯನ್ನು ಹೆಚ್ಚು ವ್ಯಾಪಕವಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದನ್ನೂ ಓದಿ: Haveri Three … Read more

Haveri Three MLAs Secret Meeting- ಹಾವೇರಿ ಮೂವರು ಶಾಸಕರ ಡಿಕೆಶಿ ಭೇಟಿಯ ಹಕೀಕತ್ ಏನು? ಮಂತ್ರಿಗಿರಿಗಾಗಿ ಹಕ್ಕೊತ್ತಾಯ!

ಹಾವೇರಿ ಜಿಲ್ಲಾ ರಾಜಕೀಯದಲ್ಲಿ ಬಿರುಸಿನ ಚಲನೆ ಶುರುವಾಗಿದೆ. ಜಿಲ್ಲೆಯ ಮೂವರು ಶಾಸಕರು ದಿಢೀರ್ ಬೆಂಗಳೂರಿಗೆ ಹೋಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ರಾತ್ರೋ ರಾತ್ರಿ ಭೇಟಿಯಾಗಿರುವುದು (Haveri Three MLAs Secret Meeting) ಕುತೂಹಲ ಹೆಚ್ಚಿಸಿದೆ. ಈ ಕುರಿತ ವಿಶೇಷ ರಾಜಕೀಯ ವಿಶ್ಲೇಷಣೆ ಇಲ್ಲಿದೆ… ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತಾವಧಿಯ ಎರಡೂವರೆ ವರ್ಷದ ಗಡಿ ದಾಟಿದೆ. ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗುದ್ದಾಟ ಶುರುವಾಗಿದೆ.ಜೊತೆಗೆ ಮಂತ್ರಿಸ್ಥಾನದ ಹಂಚಿಕೆ, ವಿಸ್ತರಣೆ ಹಾಗೂ ಜಿಲ್ಲಾವಾರು ಪ್ರತಿನಿಧಿತ್ವದ ಕುರಿತು ಪಕ್ಷದ ಒಳಗೆ … Read more

Haveri Hori Habba- ಹೋರಿ ಹಬ್ಬಕ್ಕೆ ಬ್ರೇಕ್ | ಬ್ಯಾನ್ ಆಗುತ್ತಾ ಕ್ರೇಜಿ ಹಬ್ಬ? | ಹಾವೇರಿ ಜಿಲ್ಲಾಡಳಿತದ ಷರತ್ತುಗಳೇನು?

ಹಾವೇರಿ ಜಿಲ್ಲೆಯ ಜನಪ್ರಿಯ ‘ಹೋರಿಹಬ್ಬ’ಕ್ಕೆ (Haveri Hori Habba) ಬ್ರೇಕ್ ಬೀಳುವ ಅಪಾಯ ಎದುರಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ಕಟ್ಟುನಿಟ್ಟಿನ ನಿಯಮ ರೂಪಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹಾವೇರಿ ಜಿಲ್ಲೆಯ ಪ್ರಸಿದ್ಧ ಪ್ರಾದೇಶಿಕ ಹಬ್ಬವಾಗಿರುವ ‘ಹೋರಿಹಬ್ಬ’ ಅಥವಾ ‘ಹಟ್ಟಿಹಬ್ಬ’ಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಪ್ರತೀ ವರ್ಷ ದೀಪಾವಳಿಯಿಂದ ಆರಂಭವಾಗುವ ಹೋರಿ ಬೆದರಿಸುವ ಸ್ಪರ್ಧೆ ಅನೇಕ ಸಾವು-ನೋವಿಗೆ ಕಾರಣವಾಗುತ್ತಿರುವುದರಿಂದ ಈ ವರ್ಷದಿಂದ ಹಾವೇರಿ ಜಿಲ್ಲಾಡಳಿತ ಕಠಿಣ ನಿಯಮಗಳನ್ನು ರೂಪಿಸಿದೆ. … Read more

Honge Krushi- ಹಾವೇರಿ ರೈತರಿಗೆ ವರದಾನವಾಗುವ ಹೊಂಗೆ ಕೃಷಿ | ರಾಣೇಬೆನ್ನೂರು ಹನುಮನಮಟ್ಟಿ ಜೈವಿಕ ಇಂಧನ ಕೇಂದ್ರದ ಮಾಹಿತಿ

ಹೊಲದ ಬದುವಿನಲ್ಲಿ ಹೊಂಗೆ ಬೆಳೆದು (Honge Krushi) ಅಧಿಕ ಆದಾಯ ಗಳಿಸಲು ರೈತರಿಗೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹನುಮನಮಟ್ಟಿಯ ಜೈವಿಕ ಇಂಧನ ಕೇಂದ್ರ ಸುವರ್ಣಾವಕಾಶ ನೀಡಿದೆ… ಖುಷ್ಕಿ ವಾತಾವರಣದ ಪ್ರದೇಶಗಳಲ್ಲಿ ಬೇವು, ಹೊಂಗೆ (Pongamia) ಚೆನ್ನಾಗಿ ಬೆಳೆಯುತ್ತವೆ. ಇವುಗಳ ಬೀಜಕ್ಕೆ ಈಗ ಭಾರೀ ಡಿಮ್ಯಾಂಡ್ ಕುದುರುತ್ತಿದೆ. ಹೊಂಗೆ ಮತ್ತು ಬೇವಿನ ಬೀಜಗಳಿಂದ ಡಿಸೇಲ್, ಪೆಟ್ರೋಲ್‌ಗೆ ಪರ್ಯಾಯವಾಗಿ ಪರಿಸರಸ್ನೇಹಿ ಜೈವಿಕ ಇಂಧನ ತಯಾರಿಕೆ ಮಾಡಲಾಗುತ್ತಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೊಂಗೆ ಬೇಸಾಯಕ್ಕೆ ಹೆಚ್ಚಿನ ಆದ್ಯತೆ … Read more